ಉಪ್ಪುಂದ ನಿವಾಸಿಯಾಗಿದ್ದ ಅವರು,ಇಂದು ಬೆಳಿಗ್ಗೆ 6ಗಂಟೆಗೆ ಉಪ್ಪುಂದದ ತಮ್ಮ ಮನೆಯಲ್ಲಿ ಮೃತಪಟ್ಟಿದ್ದಾರೆ ,ದಿನಾಂಕ 18-02-2026 ಬುಧವಾರ ವಾರ ಬೆಳಿಗ್ಗೆ 8 ಗಂಟೆಗೆ ಉಬ್ಜೇರಿ ಸ್ವಗೃಹದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬೈಂದೂರು ತಾಲೂಕು ಬಿಲ್ಲವರ ಸಂಘದ ಅಧ್ಯಕ್ಷರಾಗಿ ಹಲವಾರು ವರ್ಷ ಸೇವೆ ಸಲ್ಲಿಸಿದರು. ಹಾಗೂ ಶಾಲೆ ಮಕ್ಕಳಿಗೆ ವಿಶೇಷವಾಗಿ ಪ್ರೋತ್ಸಾಹ ಸಹಕಾರ ಮಾರ್ಗದರ್ಶನ ನೀಡುತ್ತಿದ್ದರು.ಬೈಂದೂರು ಭಾಗ ಇತರ ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದರು

