ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ 2026ನೇ ವರ್ಷದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾ ದೀವಿಗೆ ಯೋಜನೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪ್ರತಿಭಾ ಪುರಸ್ಕಾರಕ್ಕೆ ಪ್ರಸ್ತು ವಿತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95% ಹಾಗೂ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಎಲ್ಲಾ ಖಾಸಗಿ ಹಾಗೂ ಸರಕಾರಿ ವಿದ್ಯಾರ್ಥಿಗಳು (ನಮೂನೆ ಬಿ Form)


ಹಾಗೆಯೇ ವಿದ್ಯಾ ದೀವಿಗೆಗೆ ಪ್ರಸ್ತುತ 10ನೇ ತರಗತಿಯಲ್ಲಿ 60% ಗಿಂತ ಹೆಚ್ಚಿನ ಅಂಕ ಪಡೆದ ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು‌ (ನಮೂನೆ ಸಿ Form)


ಭರ್ತಿ ಮಾಡಿರುವ ನಮೂನೆ ಯೊಂದಿಗೆ ಮೇಲ್ಕಾಣಿಸಿದ ಎಲ್ಲಾ ಮೂಲ ದಾಖಲೆಗಳನ್ನು ಪಿಡಿಎಫ್ ನಮೂನೆಯಲ್ಲಿ ಸಿದ್ಧಪಡಿಸಿ ಇ-ಮೇಲ್ ಲಗತ್ತಿಸುವುದು.

ಇ-ಮೇಲ್: youthbunts.scholarship@gmail.com

ಪ್ರತಿಭಾ ಪುರಸ್ಕಾರ ಯೋಜನೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ವಿದ್ಯಾ ದೀವಿಗೆ ಯೋಜನೆಗೆ ಅರ್ಜಿ ಸಲ್ಲಿಸುವಂತಿಲ್ಲ.

URL has been copied successfully!

Discover more from BYNDOOR XPRESS

Subscribe now to keep reading and get access to the full archive.

Continue reading