ಕುಂದಾಪುರ ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್ (ರಿ.), ಕುಂದಾಪುರ ಇದರ ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ ನಾಯ್ಕನಕಟ್ಟೆ ಆಯ್ಕೆ

ಬೈಂದೂರು : ಕುಂದಾಪುರ ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್ (ರಿ.), ಕುಂದಾಪುರ ಇದರ 2026-2028ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ…

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಹೆಚ್. ರವೀಂದ್ರ ದೇವಾಡಿಗ ಆಯ್ಕೆ

ಬೈಂದೂರು : ಸಮಾಜದ ಅಂಚಿನಲ್ಲಿರುವ ಮಕ್ಕಳಿಗೆ ಶಿಕ್ಷಣದ ಬೆಳಕು ತಲುಪಿಸುವಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿರುವ ವಿಶೇಷ ಶಿಕ್ಷಕರಿಗೆ ಇಂದು ಮತ್ತೊಂದು ಗೌರವದ ಕ್ಷಣ ಲಭಿಸಿದೆ. ಬೆಂಗಳೂರಿನ…

ಕುಂದಾಪುರ ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್ (ರಿ.), ಕುಂದಾಪುರ ಇದರ ನೂತನ ಅಧ್ಯಕ್ಷರಾಗಿ ಗಣೇಶ್ ಆಚಾರ್ ನಾಯ್ಕನಕಟ್ಟೆ ಆಯ್ಕೆ

ಬೈಂದೂರು : ಕುಂದಾಪುರ ವಲಯ ವೆಲ್ಡಿಂಗ್‌ ಮತ್ತು ಫ್ಯಾಬ್ರಿಕೇಟರ್ಸ್ ಅಸೋಸಿಯೇಶನ್ (ರಿ.), ಕುಂದಾಪುರ ಇದರ 2026-2028ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪಕ್ರಿಯೆ ನಡೆಯಿತು. ನೂತನ ಅಧ್ಯಕ್ಷರಾಗಿ…

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಹೆಚ್. ರವೀಂದ್ರ ದೇವಾಡಿಗ ಆಯ್ಕೆ

ಬೈಂದೂರು : ಸಮಾಜದ ಅಂಚಿನಲ್ಲಿರುವ ಮಕ್ಕಳಿಗೆ ಶಿಕ್ಷಣದ ಬೆಳಕು ತಲುಪಿಸುವಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿಕೊಂಡಿರುವ ವಿಶೇಷ ಶಿಕ್ಷಕರಿಗೆ ಇಂದು ಮತ್ತೊಂದು ಗೌರವದ ಕ್ಷಣ ಲಭಿಸಿದೆ. ಬೆಂಗಳೂರಿನ…

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ : ಡಾ ಸರಸ್ವತಿ ಬಾಲಕೃಷ್ಣ ಗಾಣಿಗ

ಬೈಂದೂರು : ಜೇಸಿಐ ಬೈಂದೂರು ಸಿಟಿ ಘಟಕದ ಮಹಿಳಾ ವಿಭಾಗದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮ ಬೈಂದೂರು ರೋಟರಿ ಸಮುದಾಯದ ಭವನದಲ್ಲಿ ನಡೆಯಿತು. ಜೇಸಿಐ ಬೈಂದೂರು ಸಿಟಿ…

ಕುಂದಾಪುರದ ಭಂಡಾರಕರ್ಸ್ ಕಾಲೇಜು ಆವರಣದಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ 2026

ಕುಂದಾಪುರದ ಭಂಡಾರಕರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರದಲ್ಲಿ ಇದೆ ಏಪ್ರಿಲ್ 2ನೇ ತಾರೀಕಿನಂದು ರಾಜ್ಯದ ಯುವ ಜನತೆಗೆ ಉದ್ಯೋಗ ನೀಡುವ ಪ್ರಯತ್ನದೊಂದಿಗೆ ಬೃಹತ್ ಉದ್ಯೋಗ ಮೇಳ…

2027ರ ಜನಗಣತಿಯ ಮೊದಲ ಹಂತ ಏಪ್ರಿಲ್ 1ರಿಂದ ಆರಂಭ

2026-27ರ ಜನಗಣತಿಯ ಮೊದಲ ಹಂತ 2026 ಏಪ್ರಿಲ್ 1ರಿಂದ ಏಪ್ರಿಲ್ 15ರವರೆಗೆ ಕರ್ನಾಟಕದಲ್ಲಿ ಸ್ವಯಂಗಣತಿ ಹಾಗೆ ಏಪ್ರಿಲ್ 16 ರಿಂದ ಮೇ 15ರವರೆಗೆ ಕರ್ನಾಟಕದಲ್ಲಿ 30 ದಿನಗಳ…

ಮಹಾವೀರ ಜಯಂತಿ ಸಾರ್ವತ್ರಿಕ ರಜಾ ದಿನ ಬದಲಾವಣೆ

ಸರ್ಕಾರದ ಅಧಿಸೂಚನೆಯಂತೆ 2026ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ದಿನಾಂಕ 31 ಮಾರ್ಚ್ 2026 ಮಂಗಳವಾರದ…

ಏಪ್ರಿಲ್ 4 ರಂದು ಬೈಂದೂರಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

ಬೈಂದೂರು: ಶ್ರೀ ರಕ್ತೇಶ್ವರಿ ಮತ್ತು ಶ್ರೀ ಜೈನ ಜಟ್ಟಿಗೇಶ್ವರ ಭಕ್ತ ಸಮೂಹ ಬಾಡ, ಬ್ರಾಹ್ಮಿ ಕನ್ ಸ್ಟ್ರಕ್ಷನ್ ಮಯ್ಯಾಡಿ ಬೈಂದೂರು ಮತ್ತು ಅಮ್ಮ ವಾರಿಯರ್ಸ್ ಇವರ ಜಂಟಿ…

ಈಜಲು ತೆರಳಿದ ಯುವಕ ಸಾವು

ಸ್ನೇಹಿತರೊಂದಿಗೆ ಈಜಲು ತೆರಳಿದ ಯುವಕ ನಿರುಪಾಲಾದ ಘಟನೆ ಜಡ್ಕಲ್ ಗ್ರಾಮದ ಹಯ್ಯಂಗಾರು ಎಂಬಲ್ಲಿ ಭಾನುವಾರ ನಡೆದಿದೆ. ಸಂದೀಪ್ ನಾಯ್ಕ್ 28 ವರ್ಷ ಮೃತ ಯುವಕ ಜಟ್ಕಲ್ ಗ್ರಾಮದ…

ಶುಕ್ರವಾರ(ಮಾ.20) ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ

ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುತ್ತಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ…

ರಂಜಾನ್ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆ ಸೂಚನೆ

ಬೈಂದೂರು: ಬೈಂದೂರು ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಬೈಂದೂರು ವೃತ್ತ ನಿರೀಕ್ಷಕರು ಮತ್ತು ಬೈಂದೂರು ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸಭೆ ನಡೆಸಿದ್ದು ಸದ್ರಿ ಸಭೆಯಲ್ಲಿ…

You missed

Copy link
URL has been copied successfully!